Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಶಿವಮೊಗ್ಗ : ಭದ್ರಾವತಿಯ ಕೂಲಿ ಬ್ಲಾಕ್ ಶೆಡ್ನಲ್ಲಿ ಬೆಳಗ್ಗೆ ನಡೆದ ಸಿಲಿಂಡರ್ ಸ್ಫೋಟ ಪ್ರಕರಣದ ಭಯಾನಕ ವಿಡಿಯೋ ಈಗ ವೈರಲ್ ಆಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಕಸ ಗುಡಿಸುತ್ತಿದ್ದ ಸರಸ್ವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು.
ಘಟನೆ ಹಿನ್ನೆಲೆ
ನೀಲಮ್ಮ ಎಂಬುವರ ಮನೆಯಲ್ಲಿ ಮುಂಜಾನೆ ಗ್ಯಾಸ್ ಲೀಕ್ ಆಗಿದೆ. ಲೈಟರ್ ಆನ್ ಮಾಡಿದಾಗ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಅವರು ಅನಾಮತ್ತಾಗಿ ಅದನ್ನು ಹೊರಗೆ ತಂದು ರಸ್ತೆಯಲ್ಲಿಟ್ಟು ನೋಡುತ್ತಿದ್ದರು. ದುರಂತ ಅಂದರೆ ಎಲ್ಲರೂ ಅದನ್ನ ನೋಡುತ್ತಲೇ ಓಡಾಡಿಕೊಂಡಿದ್ದರು. ಈ ವೇಳೆ ಕೆಲವೇ ಸೆಕೆಂಡ್ಗಳಲ್ಲಿ ಅಂಗಾತ ಮಲಗಿಸಿದ್ದ ಸಿಲಿಂಡರ್ ಭಯಾನಕವಾಗಿ ಸ್ಫೋಟಗೊಂಡು ಎದುರು ಮನೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಸರಸ್ವತಿ ಎಂಬುವರಿಗೆ ಹೊಡೆದಿದೆ. ಪರಿಣಾಮ ಆಕೆಯ ದೇಹ ಛಿದ್ರವಾಗಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆ ಸಿಲಿಂಡರ್ ಅಲ್ಲಿಂದ ಚಿಮ್ಮಿ ಪಕ್ಕದ ದೇವಸ್ಥಾನಕ್ಕೆ ಬಡಿದಿದೆ.
ಅಜಾಗರೂಕತೆಯ ಪರಿಣಾಮ ಒಂದು ಅಮಾಯಕ ಜೀವ ಬಲಿಯಾಗಿದೆ. ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
https://youtu.be/JdahbX_i7TM
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |