Urdu   /   English   /   Nawayathi

ಸಿಎಸ್‌‌ ರತ್ನಪ್ರಭಾ ವಿರುದ್ಧ ಭ್ರಷ್ಟಾಚಾರ ಆರೋಪ: ಎಸಿಬಿಗೆ ದೂರು

share with us

ಬೆಂಗಳೂರು: 12 ಜೂನ್ (ಫಿಕ್ರೋಖಬರ್ ಸುದ್ದಿ) ಜೂನ್‌ 31 ರಂದು ನಿವೃತ್ತಿಯಾಗಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಎಸಿಬಿಗೆ ದೂರು ಸಲ್ಲಿಸಲಾಗಿದೆ. 

ಉದ್ಯೋಗ ಮತ್ತು ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ್‌ ದೇವೇಗೌಡ ಎನ್ನುವವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ ಆದೇಶದಂತೆ ಉದ್ಯೋಗ ಮತ್ತು ತರಬೇತಿ ಇಲಾಖೆಯ 62 ಜನ ಉದ್ಯೋಗಿಗಳಿಗೆ ಹಿಂಬಡ್ತಿ ನೀಡಬೇಕಾಗಿತ್ತು. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ರತ್ನಪ್ರಭಾ ಅವರು ಇಲಾಖಾ ಕಾರ್ಯದರ್ಶಿಗೆ ಒತ್ತಡ ಹೇರಿ ಕೋರ್ಟ್‌ ಆದೇಶವನ್ನು ತಡೆ ಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ. 

ಉ, ವಾ ವರದಿ  

Prayer Timings

Fajr فجر
Dhuhr الظهر
Asr أسر
Maghrib مغرب
Isha عشا