Urdu   /   English   /   Nawayathi

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ; watch

share with us

ಬೆಂಗಳೂರು: 23 ಜುಲೈ (ಫಿಕ್ರೋಖಬರ್ ಸುದ್ದಿ) ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಚೇರಿ ಪ್ರವೇಶ ದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದೆ. ಪಿಜಿಸಿಎಲ್ ಮತ್ತು ಜಿಲ್ಲಾಡಳಿತಗಳು ರೈತರ ವಿರುದ್ಧ ಮಾಡಿರುವ ಅಕ್ರಮಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಘೋಷಣೆ ಕೂಗಿದರು. ಆನೇಕಲ್ ಭಾಗದಲ್ಲಿ ರೈತರ ಗದ್ದೆಗಳಲ್ಲೇ ವಿದ್ಯುತ್ ಕಂಬಗಳನ್ನು ಹಾಕುತ್ತಿರುವ ವಿರುದ್ಧ ಸಂಘಟನೆ ಪ್ರತಿಭಟನೆ ನಡೆಸಿದೆ.

https://youtu.be/Mg5U3qbwjJE

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا