Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 29 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಬಂಟ್ವಾಳ ಸಮೀಪ ಚರ್ಚ್ ಹತ್ತಿರವಿದ್ದ ಗುಹೆಯೊಂದನ್ನು ದುಷ್ಕರ್ಮಿಗಳು ನಾಶ ಮಾಡಿದ್ದರಿಂದ ಉದ್ವಿಗ್ನ ಸ್ಥಿತಿ ಉಂಟಾಗಬಹುದೆಂಬ ಆತಂಕದಲ್ಲಿ ಬಂಟ್ವಾಳ ಸುತ್ತಮುತ್ತ ತೀವ್ರ ಭದ್ರತೆ ಏರ್ಪಡಿಸಲಾಗಿದೆ. 40 ವರ್ಷಗಳ ಹಳೆಯ ಗುಹೆಯಲ್ಲಿ ಕೇಸರಿ ಧ್ವಜ ಕಂಡುಬಂದಿದೆ.
ಪೊಲೀಸರಿಗೆ ಮಾಹಿತಿ ಸಿಕ್ಕಿದ ಕೂಡಲೇ ನಿನ್ನೆ ಬೆಳಗ್ಗೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಹೋಗಿ ತಪಾಸಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ನಾಡು ಸಮೀಪ ವಿಟ್ಲದ ವಿಜಯಡ್ಕ ಚರ್ಚ್ ಗೆ ಸೇರಿದ ಗುಹೆಯಾಗಿದ್ದು ಅದನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಗುಹೆಯ ಮೇಲೆ ಬಂಡೆಯಲ್ಲಿದ್ದ ಮದರ್ ಮೇರಿಯ ಮೂರ್ತಿಯನ್ನು ಸಂಪೂರ್ಣ ನಾಶ ಮಾಡಿ ಅದರ ಜಾಗದಲ್ಲಿ ಸಣ್ಣದ ಕಲ್ಲನ್ನಿಟ್ಟು ಊದುಬತ್ತಿ ಹಚ್ಚಲಾಗಿತ್ತು. ಅದರ ಸುತ್ತ ಕೇಸರಿ ಬಣ್ಣದ ಧ್ವಜವನ್ನು ಇಡಲಾಗಿದೆ.
ಈ ಘಟನೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಕನಿಷ್ಠ 20 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವಿಟ್ಲ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಯಲ್ಲಪ್ಪ ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |