Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 20 ನವೆಂಬರ್ (ಫಿಕ್ರೋಖಬರ್ ಸುದ್ದಿ) ಸಿಬಿಐ ಡಿಐಜಿ ಮನೋಜ್ ಸಿನ್ಹಾ ಅವರು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಕ್ರೈಂ ಥ್ರಿಲ್ಲರ್ ನಂತಿವೆ ಮತ್ತು 'ಚೌಕಿದಾರನೇ ಕಳ್ಳ' ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕ್ರೈಂ ಥ್ರಿಲ್ಲರ್ ಹೆಸರಿನ ಚಿತ್ರದಲ್ಲಿ ದೆಹಲಿಯಿಂದ ಹೊರಗಡೆ ಇರುವ ಚೌಕಿದಾರನೇ ಕಳ್ಳನ ಪಾತ್ರ ಮಾಡುತ್ತಿದ್ದಾರೆ.
ಹೊಸ ಸಂಚಿಕೆಯಲ್ಲಿ ಸಿಬಿಐ ಡಿಐಜಿ ಕೇಂದ್ರ ಸಚಿವ, ಎನ್ ಎಸ್ ಎ, ಕಾನೂನು ಇಲಾಖೆ ಕಾರ್ಯದರ್ಶಿ ಮತ್ತು ಸಂಪುಟ ಕಾರ್ಯದರ್ಶಿ ವಿರುದ್ಧ ಗಂಬೀರ ಆರೋಪ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮತ್ತೊಂದು ಕಡೆ ಅವರ ಗುಜರಾತ್ ಪಾಲುದಾರ ಕೋಟಿ ಕೋಟಿ ಹಣ ಸಂಗ್ರಹಿಸುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ. ಅಧಿಕಾರಿಗಳು ದಣಿದಿದ್ದಾರೆ. ಸರ್ಕಾರ ವಿಶ್ವಾಸ ಕಳೆದುಕೊಂಡಿದೆ ಮತ್ತು ಪ್ರಜಾಪ್ರಭುತ್ವ ನಲಗುತ್ತಿದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಸಚಿವ ಹರಿಭಾಯಿ ಪರ್ಥಿಭಾಯಿ ಚೌಧರಿ ಮತ್ತು ಸಿವಿಸಿ ಕೆವಿ ಚೌಧರಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಿಬಿಐ ನಿರ್ದೇಶಕ ರಾಕೇಶ್ ಅಸ್ತಾನ ವಿರುದ್ಧದ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಜಿತ್ ದೋವಲ್ ಹಾಗೂ ಚೌಧರಿ ಅವರು ತಮ್ಮ ವಿರುದ್ಧದ ಆರೋಪಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಕೇಂದ್ರ ಸಚಿವ ಹರಿಭಾಯಿ ಅವರು ತಮ್ಮ ವಿರುದ್ಧದ ಆರೋಪ ಆಧಾರ ರಹಿತಿ ಮತ್ತು ದುರುದ್ದೇಶಪೂರಿತ ಎಂದಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |