Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೊಲಂಬೊ: 12 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ತಮ್ಮನ್ನು ಮತ್ತೆ ಪ್ರಧಾನಿ ಹುದ್ದೆಗೆ ನೇಮಕ ಮಾಡದೇ ಇದ್ದರೆ, ಮುಂದಿನ ವಾರ ರಾಜಧಾನಿಯಲ್ಲಿ ಸಾವಿರಾರು ಜನರನ್ನು ಸೇರಿಸಿ ಭಾರಿ ಪ್ರತಿಭಟನೆ ನಡೆಸುವುದಾಗಿ ಪದಚ್ಯುತ ಪ್ರಧಾನಿ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ‘ಸಂಸತ್ತಿನಲ್ಲಿ ನನಗಿನ್ನೂ ಬೆಂಬಲ ಇದೆ. ಅದನ್ನು ಗುರುತಿಸಲು ಅಧ್ಯಕ್ಷರಿಗೆ ಶುಕ್ರವಾರದವರೆಗೆ ಸಮಯವಿದೆ’ ಎಂದು ಹೇಳಿದ್ದಾರೆ. ರನಿಲ್ ಅವರನ್ನು ಅಕ್ಟೋಬರ್ನಲ್ಲಿ ಪದಚ್ಯುತಗೊಳಿಸಿ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯಾಗಿ ಸಿರಿಸೇನಾ ಅವರು ನೇಮಕ ಮಾಡಿದ ನಂತರ ದ್ವೀಪರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಆರಂಭವಾಗಿದೆ. ರಾಜಪಕ್ಸೆ ವಿರುದ್ಧ ಸಂಸತ್ತಿನಲ್ಲಿ ಎರಡು ಬಾರಿ ಮತ ಚಲಾವಣೆ ಆಗಿದೆ. ಆದರೂ ರನಿಲ್ ಅವರನ್ನು ಮತ್ತೆ ಪ್ರಧಾನಿಯಾಗಿ ನೇಮಿಸಲು ಸಿರಿಸೇನಾ ನಿರಾಕರಿಸಿದ್ದಾರೆ.
ಸಂಸತ್ತನ್ನು ವಿಸರ್ಜಿಸಿದ ಸಿರಿಸೇನಾ ಅವರ ಕ್ರಮ ಅಸಾಂವಿಧಾನಿಕವೇ ಅಲ್ಲವೇ ಎಂಬ ಬಗ್ಗೆ ದೇಶದ ಸುಪ್ರೀಂ ಕೋರ್ಟ್ ಈ ವಾರ ತೀರ್ಪು ನೀಡಲಿದೆ. ಕೋರ್ಟ್ ತೀರ್ಪಿನ ಬಗ್ಗೆ ಭರವಸೆ ಹೊಂದಿರುವ ರನಿಲ್, ತೀರ್ಪು ಹೊರಬಿದ್ದ ಬಳಿಕ ಬಿಕ್ಕಟ್ಟು ಕೊನೆಗಾಣಿಸುವಂತೆ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಜನಶಕ್ತಿ ಆಂದೋಲನ ಆಯೋಜಿಸುವುದಾಗಿ ಹೇಳಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |