Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 22 ಜನುವರಿ (ಫಿಕ್ರೋಖಬರ್ ಸುದ್ದಿ) 1984ರ ಸಿಖ್ ವಿರೋಧಿ ಗಲಭೆ ಪ್ರಕರಣ ಸಂಬಂಧ ಸಜ್ಜನ್ ಕುಮಾರ್ ಅವರನ್ನು ಜನವರಿ 28ರಂದು ಹಾಜರುಪಡಿಸುವಂತೆ ದೆಹಲಿ ಕೋರ್ಟ್ ನ್ಯಾಯಾಧೀಶೆ ಪೂನಂ ಎ.ಬಂಬಾ ಅವರು ನೋಟಿಸ್ ನೀಡಿದ್ದಾರೆ. ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಸಜ್ಜನ್ ಕುಮಾರ್ ತಿಹಾರ್ ಜೈಲಿನಲ್ಲಿದ್ದು, ಮಂಗಳವಾರ ಅವರನ್ನು ಕೋರ್ಟ್ಗೆ ಹಾಜರುಪಡಿಸಿರಲಿಲ್ಲ. ಸಜ್ಜನ್ ಕುಮಾರ್ ಜೊತೆ ಬ್ರಹ್ಮಾನಂದ ಗುಪ್ತಾ ಮತ್ತು ವೇದ್ ಪ್ರಕಾಶ್ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಸುಲ್ತಾನ್ಪುರಿಯಲ್ಲಿ ಸುರ್ಜಿತ್ ಸಿಂಗ್ ಅವರ ಹತ್ಯೆ ಹಾಗೂ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಇವರ ಮೇಲಿದೆ. 1984ರ ಅಕ್ಟೋಬರ್ 31ರಂದು ತಮ್ಮ ಸಿಖ್ ಅಂಗರಕ್ಷಕರಿಂದ ಇಂದಿರಾಗಾಂಧಿ ಹತ್ಯೆಯಾಗಿದ್ಧರು. ಆ ಬಳಿಕ ಸಿಖ್ಖರ ಹತ್ಯೆಗೆ ಪ್ರಚೋದಿಸಿದವರಲ್ಲಿ ಸಜ್ಜನ್ ಕುಮಾರ್ ಕೂಡಾ ಒಬ್ಬರು ಎಂದು ಪ್ರತ್ಯಕ್ಷದರ್ಶಿ ಚಾಮ್ ಕೌರ್ ಅವರು ಕಳೆದ ನವೆಂಬರ್ 16ರಂದು ಕೋರ್ಟ್ನಲ್ಲಿ ಹೇಳಿಕೆ ನೀಡಿದ್ದರು. ಚಾಮ್ ಅವರಿಗಿಂತ ಮೊದಲು ಶೀಲಾ ಕೌರ್ ಎಂಬುವರು ಕೂಡಾ ಸಜ್ಜನ್ ವಿರುದ್ಧ ಸಾಕ್ಷ್ಯ ನುಡಿದಿದ್ದರು. ಡಿಸೆಂಬರ್ 17ರಂದು ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಕೋರ್ಟ್ ತೀರ್ಪು ನೀಡಿತ್ತು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |