Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 03 ಮಾರ್ಚ್ (ಫಿಕ್ರೋಖಬರ್ ಸುದ್ದಿ) ವಿಂಗ್ ಕಮಾಂಡರ್ ಅಭಿನಂದನ್ ಅವರಂತಹ ಪೈಲೆಟ್ಗಳ ಜೀವವನ್ನು ಅಪಾಯಕ್ಕಿಟ್ಟು ದುರ್ಬಲ ಯುದ್ಧವಿಮಾನಗಳಲ್ಲಿ ಹಾರಾಟ ನಡೆಸಲು ಅವಕಾಶ ಕೊಟ್ಟಿದ್ದು ಏಕೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ನಿನ್ನೆ ನರೇಂದ್ರ ಮೋದಿ ಅವರು ಭಾರತದ ಬಳಿ ರಫೇಲ್ ಯುದ್ಧ ವಿಮಾನಗಳಿದ್ದರೆ ಇನ್ನಷ್ಟು ಸಾಧಿಸಬಹುದಿತ್ತು ಎಂದು ಹೇಳಿರುವುದಕ್ಕೆ ತಿರುಗೇಟು ನೀಡಿರುವ ರಾಹುಲ್ಗಾಂಧಿ, ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಖಾರವಾಗಿ ಟ್ವೀಟರ್ನಲ್ಲಿ ಪ್ರಶ್ನಿಸಿದ್ದಾರೆ. ನೀವು 30ಸಾವಿರ ಕೋಟಿ ರೂ.ಗಳನ್ನು ಕದಿದ್ದೀರಿ ಮತ್ತು ಅದನ್ನು ನಿಮ್ಮ ಸ್ನೇಹಿತ ಅನಿಲ್ ಅಂಬಾನಿಗೆ ನೀಡಿದ್ದೀರಿ, ಭಾರತಕ್ಕೆ ರಫೇಲ್ನಂತರ ಯುದ್ಧ ವಿಮಾನ ಬರಲು ವಿಳಂಬವಾಗಿರುವುದಕ್ಕೆ ನೀವೊಬ್ಬರೇ ಹೊಣೆಗಾರರು ಎಂದು ಕಠಿಣ ಶಬ್ಧಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕಡಿಮೆ ಸಾಮಥ್ರ್ಯವಿರುವ ಯುದ್ಧವಿಮಾನಗಳಲ್ಲಿ ಅಭಿನಂದನ್ ಅವರಂತಹ ಧೈರ್ಯಶಾಲಿ ಪೈಲೆಟ್ಗಳನ್ನು ಅಪಾಯಕಾರಿ ಸನ್ನಿವೇಶಗಳಲ್ಲಿ ಹಾರಾಟ ನಡೆಸಲು ಬಿಟ್ಟಿದ್ದೇಕೆ ಎಂದು ರಾಹುಲ್ಗಾಂಧಿ ಪ್ರಶ್ನಿಸಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |