Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಚಿಕ್ಕಮಗಳೂರು: 03 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಜಿಲ್ಲಾ ಆಟದ ಮೈದಾನದಲ್ಲಿ ಮುಗಿಲೆತ್ತರಕ್ಕೆ ಹಬ್ಬಿದ ಸುಂಟರಗಾಳಿ 5 ನಿಮಿಷಗಳ ಕಾಲ ಮೈದಾನದಲ್ಲಿ ತನ್ನ ರೌದ್ರಾವತಾರ ಪ್ರದರ್ಶಿಸಿತು. ಈ ರೌದ್ರಾವತಾರ ಅಲ್ಲಿದ್ದ ವಿದ್ಯಾರ್ಥಿ ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿತು.
ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಬೆಳೆದಿದ್ದರು ಪ್ರಕೃತಿಯ ಮುಂದೆ ಏನು ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಗಾಳಿ, ನೀರು, ಬೆಳಕು, ಬೆಂಕಿ ಮುಂದೆ ಮನುಷ್ಯನ ಸಾಧನೆ ಶೂನ್ಯ. ಇದನ್ನು ನೋಡಿದರೆ ಪ್ರಕೃತಿಯಲ್ಲಿ ನಡೆಯುವ ಕೆಲ ವಿಸ್ಮಯಗಳಿಗೆ ಕಾರಣ ಹುಡುಕುತ್ತಾ ಹೊರಟರೆ ಅದು ಮೂರ್ಖತನವಾಗುತ್ತದೆ ಎನ್ನುತ್ತಾರೆ ಸ್ಥಳೀಯರು. ಚಿಕ್ಕಮಗಳೂರಿನಲ್ಲಿ ಈಗಾಗಲೇ 30 ರಿಂದ 33 ಡಿಗ್ರಿವರೆಗೂ ರಣ ಬಿಸಿಲಿನ ತಾಪಮಾನ ಇದೆ. ನಗರದಲ್ಲಿ ಬೀಸುತ್ತಿರುವ ಗಾಳಿ ಬೆಂಕಿಯನ್ನು ಉಗುಳುತ್ತಿದೆ. ರಣ ಬಿಸಿಲ ಮಧ್ಯೆಯೇ ಜಿಲ್ಲಾ ಆಟದ ಮೈದಾನದಲ್ಲಿ ಧೂಳಿನ ಕಣಗಳು ಮೋಡಕ್ಕೆ ಮುತ್ತಿಕ್ಕಿದ ಹಾಗೆ ಕಾಣುತ್ತಿತ್ತು. ಪ್ರಕೃತಿಯಲ್ಲಿ ನಡೆದ ಈ ವಿಸ್ಮಯ ಕಂಡು ಜನರು ಬೆಚ್ಚಿಬಿದ್ದಿದ್ದು, ಈ ತರಹದ ಬಿರುಗಾಳಿ ನಾವು ಯಾವತ್ತೂ ನೋಡಿಲ್ಲ ಅಂತಾರೆ ಸ್ಥಳೀಯರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |