Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 10 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ರಫೆಲ್ ಯುದ್ಧ ವಿಮಾನ ಒಪ್ಪಂದ ಬಗ್ಗೆ ನೀಡಿರುವ ತೀರ್ಪನ್ನು ಮರುಪರಿಶೀಲಿಸುವ ವಿಶೇಷ ಹಕ್ಕನ್ನು ನೀಡಬಾರದು ಎಂಬ ಕೇಂದ್ರ ಸರ್ಕಾರದ ಆಕ್ಷೇಪವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿರುವುದಕ್ಕೆ ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದೆ. ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್, ಇದು ದೇಶಕ್ಕೆ ಸಂದ ಜಯ ಎಂದು ಹೇಳಿದೆ.
This is a victory for India! We welcome the Supreme Court’s judgement to review the Rafale petition. Satyamev Jayate! #RafaleDeal #ChowkidarChorHai
2,824 people are talking about this
ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿ, ಮೋದಿಯವರೇ ನೀವು ಸುಳ್ಳು ಹೇಳಿ ಎಷ್ಟು ಬಾರಿಯಾದರೂ ಜನರಿಂದ ತಪ್ಪಿಸಿಕೊಳ್ಳಲು ನೋಡಬಹುದು. ಆದರೆ ಯಾವಾಗಲಾದರೂ ಸತ್ಯ ಹೊರಗೆ ಬರುತ್ತದೆ. ರಫೆಲ್ ಹಗರಣದೊಳಗಿನ ಅಸ್ಥಿಪಂಜರ ಒಂದೊಂದೇ ಬೀಳುತ್ತಾ ಹೋಗುತ್ತಿದೆ. ಇದರಿಂದ ಮುಚ್ಚಿಕೊಳ್ಳಲು ಯಾವುದೇ ರಹಸ್ಯ ಉಳಿದಿಲ್ಲ ಎಂದಿದ್ದಾರೆ.
Randeep Singh Surjewala✔@rssurjewala
Modiji, you can run and lie as much as you want,
But sooner or later the truth comes out.
The skeletons in #RafaleScam are tumbling out one by one.
And now there is ‘no official secrets act’ to hide behind.
1/2
1,602 people are talking about this
ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, ರಫೆಲ್ ಯುದ್ಧ ವಿಮಾನ ಒಪ್ಪಂದದ ತೀರ್ಪಿನ ಪುನರ್ ಪರಿಶೀಲನೆಗೆ ನ್ಯಾಯಾಲಯ ಅನುಮತಿ ನೀಡಿದೆ. ದೇಶದ ಚೌಕಿದಾರನನ್ನು ಗಮನಿಸಲಾಗುತ್ತಿದೆ ಎಂದಿದೆ. ಬಿಎಸ್ಪಿ ನಾಯಕಿ ಮಾಯಾವತಿ, ದೇಶದಲ್ಲಿ ಸಾಮೂಹಿಕ ಸಮಸ್ಯೆ ಮತ್ತು ಭ್ರಷ್ಟಾಚಾರವನ್ನು ರಫೆಲ್ ಹಗರಣದೊಳಗೆ ಮುಚ್ಚಿಹಾಕಲು ಪ್ರಧಾನಿ ಮೋದಿ ನಡೆಸುತ್ತಿರುವ ಪ್ರಯತ್ನ ವಿಫಲವಾಗಿದೆ. ಸುಪ್ರೀಂ ಕೋರ್ಟ್ ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸಂಸತ್ತಿನ ಹೊರಗೆ ಮತ್ತು ಒಳಗೆ ಪ್ರಧಾನಿ ಮೋದಿ ಸುಳ್ಳು ಹೇಳಿ ದೇಶವನ್ನು ತಪ್ಪುದಾರಿಗೆಳೆಯುತ್ತಿದ್ದಾರೆ. ಮೋದಿಯವರು ಇನ್ನಾದರೂ ದೇಶದ ಮುಂದೆ ಕ್ಷಮೆ ಕೇಳಬೇಕು ಮತ್ತು ರಕ್ಷಣಾ ಸಚಿವೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಸಿಪಿಎಂ ಟ್ವೀಟ್ ನಲ್ಲಿ ರಫೆಲ್ ಯುದ್ಧ ವಿಮಾನ ಒಪ್ಪಂದದ ವಾಸ್ತವ ಸಂಗತಿಗಳನ್ನು ಮರೆಮಾಚಲು ಮೋದಿ ಸರ್ಕಾರ ಯತ್ನಿಸುತ್ತಿದೆ. ಸುಪ್ರೀಂ ಕೋರ್ಟ್ ನ ಇಂದಿನ ತೀರ್ಪಿನ ಮೂಲಕ ದೇಶದ ಅತಿದೊಡ್ಡ ಹಗರಣದ ಸತ್ಯಾಂಶ ಹೊರಬರಲಿದೆ ಎಂದಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |