Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕಲ್ಬುರ್ಗಿ: 23 ಮೇ 2019 (ಫಿಕ್ರೋಖಬರ್ ಸುದ್ದಿ) ಹೌದು, ಬಾರಿ ಜಿದ್ದಾ ಜಿದ್ದಿನ ಕಣವಾಗಿದ್ದ ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ನ ಹಿರಿಯ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರ ಗೆಲುವಿನ ನಾಗಲೋಟಕ್ಕೆ ಬ್ರೇಕ್ ಹಾಕಿದ್ದಾರೆ. ಆ ಮೂಲಕ ತಮ್ಮನ್ನು ಎದುರಾಕಿಕೊಂಡರಲೇ ಸೋಲೇ ಗತಿ ಅನ್ನೋ ಸಂದೇಶವನ್ನು ಕಾಂಗ್ರೆಸ್ ನಾಯಕರಿಗೆ ರವಾನಿಸದ್ದಾರೆ...
ಉಮೇಶ್ ಜಾಧವ್ ಗೆಲುವಿಗೆ ಕಾರಣವಾದ ಅಂಶಗಳೇನು..?
ಈ ಬಾರಿ ಕಲ್ಬುರ್ಗಿಯಲ್ಲಿ ನೇರನೇರ ಫೈಟ್ ಅಂತಲೇ ಹೇಳಗಿತ್ತಾದ್ರೂ ಉಮೇಶ್ ಜಾಧವ್, ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಿದ್ದಾರೆ. ಆದ್ರೆ ಇದು ಅಷ್ಟು ಸುಲಭವಾಗಿರಲಿಲ್ಲ. ಈ ಬಾರಿ ಬಿಜೆಪಿ ನಾಯಕರು ಅಲರ್ಟ್ ಆಗಿರೋದನ್ನು ಕಂಡ ಕಾಂಗ್ರೆಸ್ ಕೂಡ ರಣತಂತ್ರಗಳನ್ನೇ ಹೆಣೆದಿತ್ತು.ಇದಕ್ಕೆ ಕಮಲದ ಹೈಕಮಾಂಡ್ ಮಟ್ಟದ ಸೂಚನೆ ಮೇರೆಗೆ ಕಮಲ ಕಾರ್ಯಕದ ಕಾರ್ಯಕರ್ತರು ಕೆಲಸ ಮಾಡಿದ್ದರು. ಜಾಧವ ಅವರ ಲಂಬಾಣಿ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಸಮುದಾಯ ಅವರನ್ನು ಒಗ್ಗಟ್ಟಿನಿಂದ ಬೆಂಬಲಿಸಿತ್ತು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅಲೆಯೂ ಇಲ್ಲಿ ಸಖತ್ ಆಗ ವರ್ಕೌಟ್ ಆಗಿದೆ. ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಕಲ್ಬುರ್ಗಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಲಬುರ್ಗಿ ಅಭಿವೃದ್ಧಿಗಾಗಿ ಐಟಿ ಪಾರ್ಕ್ ನಿರ್ಮಿಸುವುದಾಗಿ ಈ ಹಿಂದೆ ಸರ್ಕಾರ ಹೇಳಿತ್ತು. ಕಲಬುರ್ಗಿ-ಬೀದರ್ ನಡುವೆ ರೈಲು ಸಂಪರ್ಕಕ್ಕೆ ಸಾಕಷ್ಟು ದಿನಗಳಿಂದ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಭಾಗಕ್ಕೆ ರೈಲು ಯೋಜನೆ ಕಲ್ಪಿಸಬೇಕಿದೆ. ಜನರಿಗೆ ವಿಮಾನದ ಮೂಲಕ ಬೆಂಗಳೂರು, ದೆಹಲಿ ಸಂಪರ್ಕಿಸೋಕೆ ಸುಲಭವಾಗಲಿದೆ ಅನ್ನೋ ಯೋಜನೆ ದಶಕಗಳಿಂದ ಕಾಗದದಲ್ಲೇ ಉಳಿದಿದೆ. ಇದನ್ನು ಇನ್ನಾದ್ರೂ ನೂತನ ಸಂಸದ ಜಾಧವ್ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ...
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |