Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮೈಸೂರು: 17 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಪ್ರವಾಹದಿಂದ ಮೈಸೂರಿನಲ್ಲಿ ಒಟ್ಟು 4762 ಎಕರೆ ಪ್ರದೇಶದಲ್ಲಿದ್ದ ಬೆಳೆ ಸಂಪೂರ್ಣ ಹಾಳಾಗಿದೆ. 2650 ಮನೆಗಳು ನೆರೆಯಿಂದ ಹಾನಿಯಾಗಿವೆ. ಜಿಲ್ಲಾಡಳಿತ ಹಾನಿಗೊಳಗಾಗದ ಪ್ರದೇಶಗಳ ಸಮೀಕ್ಷೆಗೆ ಮುಂದಾಗಿದೆ. ನಂಜನಗೂಡಿನಲ್ಲಿ 317 ಹೆಕ್ಟೇರ್, ಹೆಚ್ ಡಿ ಕೋಟೆಯಲ್ಲಿ 1330, ಹುಣಸೂರಿನಲ್ಲಿ 1620, ಪಿರಿಯಾಪಟ್ಟಣ 815, ಸರಗೂರು 458, ಮೈಸೂರು 4 ಹೆಕ್ಟೇರ್, ಟಿ.ನರಸೀಪುರ 60.73 ಹೆಕ್ಟೇರ್, ಕೆಆರ್ನಗರ 158 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ನಂಜನಗೂಡಿನಲ್ಲಿ 1132, ಹೆಚ್ಡಿಕೋಟೆಯಲ್ಲಿ 651, ಹುಣಸೂರಿನಲ್ಲಿ 192, ಪಿರಿಯಾಪಟ್ಟಣದಲ್ಲಿ 182, ಸರಗೂರು 396, ಮೈಸೂರು 56, ಟಿ.ನರಸೀಪುರ 6, ಕೆಆರ್ನಗರದಲ್ಲಿನ 35 ಮನೆ ಸೇರಿ ಜಿಲ್ಲೆಯಲ್ಲಿ ಒಟ್ಟು 2650
ಮನೆಗಳು ಪ್ರವಾಹದಿಂದ ಹಾನಿಗೊಳಗಾಗಿವೆ.
ಪರಿಹಾರ ಕೇಂದ್ರದಲ್ಲಿರುವ ಜನರು:
ನಂಜನಗೂಡಿನ ಶಂಕರ ಮಠ 99, ಸೀತಾರಾಮ ಕಲ್ಯಾಣ ಭವನ 56, ಕಾಮಾಕ್ಷಿ ಬಾಯಿ ಛತ್ರದಲ್ಲಿ 36 ಮಂದಿ, ಹುಣಸೂರಿನಲ್ಲಿ ಕಾಮೇಗೌಡನಹಳ್ಳಿ ಸರ್ಕಾರಿ ಶಾಲೆಯಲ್ಲಿ 55, ನಿಲವಾಗಿಲು 10, ಅಬ್ಬೂರು 16, ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಸರ್ಕಾರಿ ಶಾಲೆಯಲ್ಲಿ 20 ಮಂದಿ ಸೇರಿದಂತೆ ಒಟ್ಟು 289 ಮಂದಿಗೆ ಪರಿಹಾರ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ನೆಲೆ ಕಲ್ಪಿಸಲಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |