Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉಡುಪಿ: 01 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಲ್ಪೆಯ ಸಮುದ್ರದ ಮಧ್ಯದಲ್ಲಿ ಅಲೆಗಳ ರಭಸಕ್ಕೆ ದೋಣಿಯೊಳಗೆ ನೀರು ತುಂಬಿಕೊಂಡು ಮುಳುಗುತ್ತಿರುವ ವೇಳೆ ದೋಣಿಯಲ್ಲಿದ್ದ 8 ಮೀನುಗಾರರನ್ನು ರಕ್ಷಿಸಲಾಗಿದೆ. ವರದಿಗಳ ಪ್ರಕಾರ ಮಲ್ಪೆಯಿಂದ ಸುಮಾರು 30 ನಾಟಿಕಲ್ಲು ಮೈಲ್ ಮಧ್ಯದಲ್ಲಿ ಶ್ರೀ ಲಲಿತಾಂಬಿಕಾ ಎಂಬ ಹೆಸರಿನ ದೋಣಿಯೊಳಗೆ ಅಲೆಗಳ ರಭಸಕ್ಕೆ ನೀರು ಒಳಗೆ ಬಂದ ಪರಿಣಾಮ ದೋಣಿ ನೀರಿನಲ್ಲಿ ಮುಳುಗುತ್ತಿತ್ತು. ಇದನ್ನು ಕಂಡ ಅಂಬಾ ಭಾಗವತಿ ದೋಣಿಯ ಮೀನುಗಾರರು ತಕ್ಷಣ ಇವರ ನೆರವಿಗೆ ಧಾವಿಸಿ ಈ ಎಂಟು ಜನರನ್ನು ರಕ್ಷಿಸಿದ್ದಾರೆ. ಈ ಅವಘಡದಿಂದ ದೋಣಿಯಲ್ಲಿದ್ದ ಸುಮಾರು 7.5 ಸಾವಿರ ಲೀಟರಿನ ಡೀಸೆಲ್, ಬಲೆ ಮತ್ತುಳಿದ ಸಲಕರಣೆಗಳೆಲ್ಲಾ ಸೇರಿ ಸುಮಾರು 65ಲಕ್ಷ ಮೌಲ್ಯದಷ್ಟು ನಷ್ಟವಾಗಿದೆ ಎಂದು ಹೇಳಲಾಗಿದೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |