Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 23 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿಕೆ ಮಾಡುತ್ತಿದ್ದಂತೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಉಪಚುನಾವಣೆ ಹಾಗೂ ಬಿಬಿಎಂಪಿ ಮೇಯರ್ ಚುನಾವಣೆ ಕುರಿತು ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ. ಬೆಂಗಳೂರು ಶಾಸಕರನ್ನು ಗೃಹ ಕಚೇರಿಗೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಚರ್ಚೆ ಮಾಡುತ್ತಿದ್ದಾರೆ. ಸಭೆಗೆ ಡಿಸಿಎಂ ಅಶ್ವತ್ಥ ನಾರಾಯಣ, ಸಚಿವರಾದ ಆರ್ ಅಶೋಕ್, ಸುರೇಶ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಎಂ ಕೃಷ್ಣಪ್ಪ ಹಾಗೂ ಎಂಎಲ್ಸಿಗಳಾದ ನಾರಾಯಣ ಸ್ವಾಮಿ, ರವಿಕುಮಾರ್, ಸಿಎಂ ಬಿಎಸ್ವೈ ಪುತ್ರ ವಿಜಯೇಂದ್ರ ಕೂಡ ಆಗಮಿಸಿದ್ದಾರೆ. ಅನರ್ಹರ ಅರ್ಜಿ ವಿಚಾರಣೆ ಮುಂದೂಡಿಕೆ, ಉಪ ಚುನಾವಣೆ ಹಾಗೂ ಬಿಬಿಎಂಪಿ ಮೇಯರ್ ಚುನಾವಣೆ ಕುರಿತು ಬೆಂಗಳೂರು ಶಾಸಕರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಬಿಬಿಎಂಪಿ ಮೇಯರ್ ಚುನಾವಣೆ ಕುರಿತು ಸಭೆ ಹಿನ್ನೆಲೆಯಲ್ಲಿ ಬೆಂಗಳೂರು ಭಾಗದ ಶಾಸಕರ ಸಭೆಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದಾರೆ. ಕೊನೆಯ ಅವಧಿಯಲ್ಲಿ ಬಿಬಿಎಂಪಿಯಲ್ಲಿ ಅಧಿಕಾರ ಹಿಡಿಯುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |