Urdu   /   English   /   Nawayathi

ಬೇ ನ್ಯೂಸ್

ಕುವೈತ್‌ನಲ್ಲಿ ಸಂಕಷ್ಟದಲ್ಲಿರುವ ಯುವಕರ ರಕ್ಷಣೆ ಕುರಿತು ಇಂದು ನಿರ್ಧಾರ ಸಾಧ್ಯತೆ

ಮಂಗಳೂರು: 30 ಮೇ 2019 (ಫಿಕ್ರೋಖಬರ್ ಸುದ್ದಿ) ಉದ್ಯೋಗ ಅರಸಿ ಕುವೈತ್‌ಗೆ ತೆರಳಿ ವಂಚನೆಗೊಳಗಾಗಿದ್ದ 35 ಮಂದಿ ಮಂಗಳೂರಿನ ಯುವಕರ ಸಹಿತ 75 ಮಂದಿ ಭಾರತೀಯರನ್ನು ತಾಯ್ನೆಲಕ್ಕೆ ಕರೆತರುವ ಕುರಿತು ಇಂದು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಕುವೈತ್‌ನಲ್ಲಿ ಕಾರ್ಮಿಕರ ಹಿತಾಸಕ್ತಿ ಕಾಪಾಡುವ ಸರ್ಕಾರಿ ಸ್ವಾಮ್ಯದ ಶೋನ್(ನ್ಯಾಯಾಲಯ ಮಾದರಿ ಸಂಸ್ಥೆ) ಗುರುವಾರ ಮಧ್ಯಾಹ್ನ 1 ಗಂಟೆಗೆ

Read More...

ಗಡಾಯಿಕಲ್ಲಿನ ಒಂದು ಭಾಗದ ಚಪ್ಪಡಿ ಕುಸಿತ

ಬೆಳ್ತಂಗಡಿ/ಪುತ್ತೂರು: 25 ಜೂನ್ 2019 (ಫಿಕ್ರೋಖಬರ್ ಸುದ್ದಿ) ಐತಿಹಾಸಿಕ ಪ್ರವಾಸಿ ತಾಣ, ಕುದುರೆಮುಖ ಪರ್ವತಶ್ರೇಣಿಗೆ ಅಂಟಿಕೊಂಡಿರುವ ಗಡಾಯಿಕಲ್ಲಿನ ಪೂರ್ವಭಾಗದಲ್ಲಿ ಕಲ್ಲು ಚಪ್ಪಡಿಯೊಂದು ಚೂರುಚೂರಾಗಿ ಜರಿದು ಬಿದ್ದಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಸಿಡಿಲಿಗೆ ಗಡಾಯಿಕಲ್ಲು ಬಿರುಕು ಬಿಟ್ಟಿದೆ ಎಂಬ ಸುದ್ದಿ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ

Read More...

ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

ಪುತ್ತೂರು: 04 ಜುಲೈ 2019 (ಫಿಕ್ರೋಖಬರ್ ಸುದ್ದಿ) ಪುತ್ತೂರಿನ ಕಾಲೇಜೊಂದರ ದಲಿತ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ತಡವಾಗಿ ಬುಧವಾರ ಬೆಳಕಿಗೆ ಬಂದಿದ್ದು, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ದ್ವಿತೀಯ ವರ್ಷದ ಪದವಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸುನೀಲ್

Read More...
More
« First  <  Previous  Page 146 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا