Urdu   /   English   /   Nawayathi

ಬೇ ನ್ಯೂಸ್

ಹೊರ ರಾಜ್ಯದ ಕನ್ನಡಿಗರನ್ನೂ ತಾಯ್ನಾಡಿಗೆ ಕರೆಯಿಸಿಕೊಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: 09 ಮೇ 2020 (ಫಿಕ್ರೋಖಬರ್ ಸುದ್ದಿ) ಹೊರದೇಶ, ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಲಕ್ಷಾಂತರ ಮಂದಿ ಮನವಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದೇ ಇರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಹೊರ ರಾಜ್ಯದ ಕನ್ನಡಿಗರ ಆರ್ತನಾದ ಸಂಪುಟದ ಸಚಿವರು, ಸಂಬಂಧಪಟ್ಟ

Read More...

ಕಾರ್ಮಿಕರನ್ನು ಬೀದಿಗೆ ತಳ್ಳಿದ ಕಂಪನಿ ವ್ಯವಸ್ಥಾಪಕರು.. ರಸ್ತೆಯಲ್ಲೇ ವಾಗ್ವಾದ..

ಮೈಸೂರು: 13 ಮೇ 2020 (ಫಿಕ್ರೋಖಬರ್ ಸುದ್ದಿ) ಲಾಕ್​​ಡೌನ್ ಹಿನ್ನೆಲೆ ಕಾರ್ಮಿಕರಿಗೆ ಆಶ್ರಯ ಮತ್ತು ಊಟ ನೀಡದೆ ಅವರನ್ನು ಹೊರ ಹಾಕಿದ ಘಟನೆ ನಂಜನಗೂಡಿನ ಕೈಗಾರಿಕಾ ಪ್ರದೇಶದ ಬಣ್ಣಾರಿ ಅಮ್ಮನ್ ಶುಗರ್ ಕಾರ್ಖಾನೆಯಲ್ಲಿ ನಡೆದಿದ್ದು, ಇದನ್ನು ವಿರೋಧಿಸಿ ಕಾರ್ಮಿಕರು ವ್ಯವಸ್ಥಾಪಕರೊಂದಿಗೆ ವಾಗ್ವಾದ ನಡೆಸಿದರು. ಜಿಲ್ಲೆಯ ನಂಜನಗೂಡು ತಾಲೂಕು ಕೊರೊನಾ ಹಾಟ್​​ಸ್ಪಾಟ್ ಆಗಿದೆ. ಇಲ್ಲಿನ

Read More...

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಉತ್ತರ ಕನ್ನಡ: 25 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 12.5 ಮಿ.ಮೀ, ಭಟ್ಕಳ 2.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 4.4 ಮಿ.ಮಿ, ಕುಮಟಾ 7.6 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ. ಶಿರಸಿ 0.0 ಮಿ.ಮೀ, ಜೋಯಡಾ 0.0, ಮಿ.ಮೀ, ಯಲ್ಲಾಪುರ 2.6 ಮಿ.ಮೀ. ಮಳೆಯಾಗಿದೆ. ಜಲಾಶಯ ನೀರಿನ ಮಟ್ಟ: ಜಿಲ್ಲೆಯ

Read More...
More
« First  <  Previous  Page 175 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا