Urdu   /   English   /   Nawayathi

ಬೇ ನ್ಯೂಸ್

ನಂಬಲಾರ್ಹ ಪುರಾವೆ, ಸಾಕ್ಷಿಗಳ ಹೇಳಿಕೆಗಳಿಂದ ರೆಡ್ಡಿ ಬಂಧನ -ಅಲೋಕ್ ಕುಮಾರ್ ಸ್ಪಷ್ಟನೆ

ಬೆಂಗಳೂರು: 11 ನವೆಂಬರ್ (ಫಿಕ್ರೋಖಬರ್ ಸುದ್ದಿ) ಆಂಬಿಡೆಂಟ್ ಪ್ರಕರಣದಲ್ಲಿ ನಂಬಲಾರ್ಹ ಪುರಾವೆ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ  ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ರೆಡ್ಡಿ ಬಂಧನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆಂಬಿಡೆಂಟ್ ವಂಚನೆ

Read More...

ಹಿಂದೂ ಹುಡುಗಿಯ ಮೈ ಮುಟ್ಟಿದರೆ ಹೀಗೆ ಮಾಡ್ಬೇಕು ಅನಂತ್ ಕುಮಾರ್ ಹೆಗ್ಡೆ ಹೇಳಿದ್ದು ಏನು?

ಕೊಡಗು: 27 ಜನುವರಿ (ಫಿಕ್ರೋಖಬರ್ ಸುದ್ದಿ) ತಮ್ಮ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಈಗ ಅಂಥಹದ್ದೇ ಒಂದು ಹೇಳಿಕೆ ನೀಡಿ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಹಿಂದೂ ಹುಡುಗಿಯರ ಕುರಿತು ಹೇಳಿಕೆ ನೀಡಿರುವ ಅನಂತ್ ಕುಮಾರ್ ಹೆಗ್ಡೆ, "ಹಿಂದೂ ಹುಡುಗಿ ಮೈ ಮುಟ್ಟಿದ ಕೈ ಇರಬಾರದು, ಪೌರುಷ ಇದ್ದರೆ ಇತಿಹಾಸ ಬರೆಯಿರಿ ಎಂದು ಹೇಳಿದ್ದಾರೆ. ಕೊಡಗು

Read More...

ಹುಡುಗಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ... ಆಕೆಗಾಗಿ ಅವರಿಬ್ಬರೂ ಹಿಡಿದರು ಮಚ್ಚು, ಲಾಂಗು

ಬೆಂಗಳೂರು: 26 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಹುಡುಗಿಯೊಬ್ಬಳ ಪ್ರೀತಿ ವಿಚಾರವಾಗಿ, ಇಬ್ಬರು ಹುಡುಗರ ನಡುವೆ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಟ್ಯಾನಿ ರೋಡ್​ ನಿವಾಸಿಯಾಗಿರುವ ಸಲೀಂ ವೃತ್ತಿಯಲ್ಲಿ ಮೆಕಾನಿಕ್​ ಆಗಿದ್ದ, ಕಳೆದ ಶನಿವಾರ ಸಂಜೆ ಡಿಯೋ ಬೈಕ್​​ನಲ್ಲಿ ಬಂದಿದ್ದ, ಐವರು ಆರೋಪಿಗಳು ಸಲೀಂನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ

Read More...
More
« First  <  Previous  Page 121 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا