Urdu   /   English   /   Nawayathi

ಬೇ ನ್ಯೂಸ್

ಬಿಜೆಪಿಯವರು ಯಾವತ್ತೂ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: 04 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಬಿಜೆಪಿ ಅವರು ಯಾವತ್ತು ನೇರವಾಗಿ ಅಧಿಕಾರಕ್ಕೆ ಬಂದವರಲ್ಲ. ಹಿಂಬಾಗಿಲಿನ ಮೂಲಕ ಸರ್ಕಾರ ರಚನೆ ಮಾಡಿದವರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು. ರಾಜಭವನದ ಮುಂಭಾಗ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಸಂವಿಧಾನವನ್ನು ಹಾಳು ಮಾಡುವುದಷ್ಟೇ ಅವರಿಗೆ ಗೊತ್ತಿರುವುದು. ಇವರಿಂದ ಅಭಿವೃದ್ಧಿ ನಿರೀಕ್ಷಿಸಲು

Read More...

ಕೊರೋನಾ ಪರೀಕ್ಷೆಯಲ್ಲಿ ಗೆದ್ದ ನಂತರವಷ್ಟೇ ಉಳಿದ ಪರೀಕ್ಷೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು: 08 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಲಾಕ್ ಡೌನ್ ಮುಗಿದ ನಂತರ ದಿಢೀರ್ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಘೋಷಣೆ ಮಾಡುವುದಿಲ್ಲ ಸರ್ಕಾರ ವಿದ್ಯಾರ್ಥಿ ಮತ್ತು ಶಿಕ್ಷಕರ ಹಿತ ಎರಡನ್ನೂ ಕಾಪಾಡಲು ಬದ್ದವಾಗಿದೆ ಎಂದು ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಗಾಬರಿ ಆತಂಕ ಪಡಬೇಕಿಲ್ಲ ಏಪ್ರಿಲ್ 14ರ ನಂತರ ಪರಿಸ್ಥಿತಿ

Read More...

ಲಾಕ್ ಡೌನ್ ಸಮಯದಲ್ಲಿ ಮಾಲೀಕರು ವೇತನ ನೀಡಲಿಲ್ಲವೇ, ವೇತನ ಕಡಿತ ಮಾಡಿದ್ದಾರೆಯೇ?: ಇಲ್ಲಿ ದೂರು ಸಲ್ಲಿಸಿ

ಬೆಂಗಳೂರು: 08 ಮೇ 2020 (ಫಿಕ್ರೋಖಬರ್ ಸುದ್ದಿ) ನೌಕರರಿಗೆ ಏಪ್ರಿಲ್ ತಿಂಗಳ ವೇತನ ನೀಡದವರು ಅಥವಾ ವೇತನ ಕಡಿತ ಮಾಡಿದವರಿಗೆ ಎಚ್ಚರಿಕೆ ಕಾದಿದೆ. ಉದ್ಯಮವಾಗಿರಲಿ ಅಥವಾ ಕೈಗಾರಿಕೆಗಳಾಗಿರಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ನೌಕರರಿಗೆ ಸಂಪೂರ್ಣ ವೇತನವನ್ನು ಮಾಲೀಕರು ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಪಾವತಿ ಮಾಡಬೇಕೆಂದು ಆದೇಶ

Read More...
More
« First  <  Previous  Page 122 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا